ಕರಾವಳಿ
ಕಾಪುವಿನ ಮಜೂರಿನಲ್ಲಿ ಕೃಷ್ಣ ಜನ್ಮಾಷ್ಟಮಿಯಂದು ಮೂರು ಕರುಗಳಿಗೆ ಜನ್ಮ ನೀಡಿದ ಹಸು

ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಅಂದರೆ ರೋಹಿಣಿ ನಕ್ಷತ್ರ ವೃಷಭ ರಾಶಿಯ ಪವಿತ್ರವಾದ ಅಷ್ಪಮಿಯ ದಿನದಂದು ಶ್ರೀ ಕೃಷ್ಣನ ಜನನವಾಗಿತ್ತು. ಕೃಷ್ಣನಿಗೆ ಗೋವುಗಳೆಂದರೆ ಅಚ್ಚು ಮೆಚ್ಚು.. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಜೂರಿನ ಸಾನದ ಮನೆಯಲ್ಲಿ ಹಸುವೊಂದು ಮೂರು ಕರುಗಳಿಗೆ ಜನ್ಮ ನೀಡಿದ್ದು. ಮಜೂರು ಗ್ರಾಮಸ್ಥರು ಕರುಗಳನ್ನು ನೋಡಲು ಮುಗಿಬಿದ್ದಿದ್ದಾರೆ.
