ಕರಾವಳಿ
ಹಿರಿಯಡ್ಕ : ನಡು ರಸ್ತೆಯಲ್ಲಿ ಬರ್ಬರ ಹತ್ಯೆ, ಆರೋಪಿಗಳು ಪರಾರಿ
ಉಡುಪಿ, ಸೆ. 24: ಸಂಬಂಧಿಕರ ಮನೆಗೆ ತೆರಳಿದ್ದ ಕಾರ್ಕಳ ತಾಲೂಕು ಇನ್ನಾ ಗ್ರಾಮದ ಕಿಶನ್ ಹೆಗ್ಡೆ ಎಂಬುವವರನ್ನು ಹಿರಿಯಡ್ಕ ಸಮೀಪದಲ್ಲಿ ಇಂದು ದುಷ್ಕರ್ಮಿಗಳ ತಂಡವೊಂದು, ನಡು ರಸ್ತೆಯಲ್ಲೆ ಹಾಡಹಗಲೇ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಕೊಲೆಗೆ ನಿಖರವಾದ ಕಾರಣ ಏನೆಂಬುವುದು ಇನ್ನಷ್ಟೆ ತಿಳಿದು ಬರಬೇಕಿದೆ, ಘಟನಾ ಸ್ಥಳಕ್ಕೆ ಹಿರಿಯಡ್ಕ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ