ರಾಜ್ಯ
10 ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ಘೋಷಣೆ: ಸಿಎಂ ಯಡಿಯೂರಪ್ಪ

ಸೋಮವಾರ ದೊಮ್ಮಲೂರಿನಲ್ಲಿರುವ ಬೆಂಗಳೂರು ಪೂರ್ವ ವಲಯದ ಬಿಬಿಎಂಪಿ ಕಾಲ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಹಣಕಾಸಿನ ಇತಿಮಿತಿಯಲ್ಲಿ ನನ್ನ ಕೆಲಸ ನಾನು ಮಾಡಿದ್ದೇನೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಧಿಕಾರದಲ್ಲಿದಾಗ ಯಾರಿಗೆ ಏನು ಕೊಟ್ಟಿದ್ದಾರೆ ಅನ್ನೋದು ಜಗತ್ತಿಗೆ ಗೊತ್ತಿದೆ ಎಂದರು.