ಕರಾವಳಿ

ಅನಗತ್ಯವಾಗಿ ವಾಹನಗಳಲ್ಲಿ ಬಂದು ವಸ್ತುಗಳನ್ನು ಖರೀದಿಸಿದರೆ ವಾಹನ ಸೀಜ್: ಜಿಲ್ಲಾಧಿಕಾರಿ ಎಚ್ಚರಿಕೆ

ಉಡುಪಿ: ಸಾರ್ವಜನಿಕರು ದಿನನಿತ್ಯದ ಅಗತ್ಯ ದಿನಸಿ ವಸ್ತುಗಳು, ತರಕಾರಿ, ಮತ್ತು ಮೀನು ಖರೀದಿಗೆ ತಮ್ಮ ಮನೆಯ ಸಮೀಪದ ಅಂಗಡಿಗಳಲ್ಲಿ ಖರೀದಿಸಬೇಕು. ಅನಗತ್ಯವಾಗಿ ವಾಹನಗಳಲ್ಲಿ ಬಂದು ವಸ್ತುಗಳನ್ನು ಖರೀದಿಸಿದರೆ ವಾಹನಗಳನ್ನು ಸೀಜ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಗದೀಶ್ ಸೂಚನೆ ನೀಡಿದ್ದಾರೆ.

ಈ ಕುರಿತಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker