
ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ರದ್ದು ಪಡಿಸಿದ ಬೆನ್ನಲ್ಲೇ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರ ಕೈಕೊಳ್ಳಲಾಗು ವುದು ಎಂದಿದ್ದಾರೆ.
ಪರಿಸ್ಥಿತಿ ಅವಲೋಕಿಸಿ, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ. ರಾಜ್ಯ ಸರಕಾರ ಪರೀಕ್ಷೆ ನಡೆಸಲು ಸಿದ್ದತೆಗಳನ್ನು ಮಾಡಿಕೊಂಡಿತ್ತು. ಆದ್ರೀಗ ಕೇಂದ್ರ ಸರಕಾರದ ನಿರ್ಧಾರ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಮೇಲೆ ನೇರ ಪರಿಣಾಮವನ್ನುಂಟು ಮಾಡಲಿದೆ.