ರಾಜ್ಯ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಸರಳ ಆಚರಣೆ; ಭಕ್ತರಿಗೆ ಪ್ರವೇಶ ನಿ‍ಷೇಧ

ಮೈಸೂರು, ಜುಲೈ 16: ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸರಳ ಆಚರಣೆ ಮಾಡಲಾಯಿತು.

ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ, ಪುನಸ್ಕಾರ, ರುದ್ರಾಭಿಷೇಕ, ಕುಂಕುಮಾಭಿಷೇಕ ಮಾಡಿ ವಿಶೇಷ ಅಲಂಕಾರ ಮಾಡಲಾಗಿದೆ. ಪ್ರತಿ ವರ್ಷವೂ ಆಷಾಢ ಶುಕ್ರವಾರಗಳಂದು ಸಹಸ್ರಾರು ಜನ ಸೇರುತ್ತಿದ್ದರು. ಆದರೆ ಕೊರೊನಾ ಹರಡುವಿಕೆ ತಡೆಗಟ್ಟಲು ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker