ಕರಾವಳಿ

ಛತ್ರಪತಿ ಶಿವಾಜಿ ಮಹಾರಾಜರ 392 ನೇ ಜಯಂತಿ ಆಚರಣೆ, ಪ್ರತಿಭಾ ಪುರಸ್ಕಾರ ಮತ್ತು ಕುಣಿತ ಭಜನಾ ಕಾರ್ಯಕ್ರಮ

ಶಿವಾಜಿ ಪಾರ್ಕ್ ನಿರ್ವಹಣಾ ಸಮಿತಿ, ಕೊಡವೂರು ಇದರ ಆಶ್ರಯದಲ್ಲಿ ಇಂದು ದಿನಾಂಕ 27-02-2022 ರಂದು ಶಿವಾಜಿ ಪಾರ್ಕ್ ಲಕ್ಷ್ಮೀನಗರ, ಕೊಡವೂರು ನಲ್ಲಿ ಆಯೋಜಿಸಲಾದ “ಛತ್ರಪತಿ ಶಿವಾಜಿ ಮಹಾರಾಜರ 392 ನೇ ಜಯಂತಿ ಆಚರಣೆ, ಪ್ರತಿಭಾ ಪುರಸ್ಕಾರ ಮತ್ತು ಕುಣಿತ ಭಜನಾ ಕಾರ್ಯಕ್ರಮ”ದಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು, ಶಿವಾಜಿ ಪಾರ್ಕ್ ನಿರ್ವಹಣಾ ಸಮಿತಿ ಅಧ್ಯಕ್ಷರಾದ ಮೋಹನ್ ಸುವರ್ಣ, ಉಪಾಧ್ಯಕ್ಷರಾದ ಶಶಿಕಲಾ, ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಘವೇಂದ್ರ ಕಾಮತ್, ಗೆಳೆಯರ ಬಳಗದ ಅಧ್ಯಕ್ಷರಾದ ರಮೇಶ್ ಪೂಜಾರಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!