ರಾಜ್ಯ
ಹಾಸನಾಂಬ ದೇವಿ ದರ್ಶನಕ್ಕೆ ನಾಲ್ಕನೇ ದಿನವೂ ಭಕ್ತರ ದಂಡು

ಹಾಸನ ಅ.31:- ಹಾಸನಾಂಬ ದೇವಿ ದರ್ಶನಕ್ಕೆ ನಾಲ್ಕನೇ ದಿನವೂ ಭಕ್ತರ ದಂಡು ಹರಿದು ಬಂದಿದೆ. ಸಾವಿರಾರು ಭಕ್ತರು ಸರದಿ ಸಾಲಿನಲ್ಲಿ ಆಗಮಿಸಿ ದೇವರ ದರ್ಶನ ಪಡೆದು ಭಕ್ತಿ ಸಮರ್ಪಿಸಿದ್ದಾರೆ.
ಮೈಸೂರಿನ ಒಡೆಯರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ಇಂದು ಬೆಳಗ್ಗೆ ದೇವಿ ದರ್ಶನ ಪಡೆದರು.