ಕರಾವಳಿ

ಜೈನ ಸಮುದಾಯದಿಂದ RTI ಕಾರ್ಯಕರ್ತ ಶಂಕರ್ ಶಾಂತಿ ಹಲ್ಲೆಯ ಖಂಡನೆ

ಬಾರ್ಕೂರು : ಸರಳ ವ್ಯಕ್ತಿತ್ವದ ಆರ್‌.ಟಿ.ಐ ಕಾರ್ಯಕರ್ತ ಶಂಕರ್ ಶಾಂತಿಯವರು ಭೃಷ್ಟಾಚಾರ ವನ್ನು ವಿರೋಧಿಸಿದವರು ಅವರ ಮೇಲೆ ಸುಳ್ಳು ಆರೋಪ ಹೊರಿಸಿರುವುದು ಅಕ್ಷಮ್ಯ. ಶಂಕರ್ ರವರ ಸಾಮಾಜಿಕ ಕಳಕಳಿಗೆ ಜೈನ ಬಸದಿಯ ಹೋರಾಟವು ಸಾಕ್ಷಿಯಾಗಿದೆ. ಅವರ ಮೇಲೆ ಹಲ್ಲೆಗೈದವರನ್ನು ಇಷ್ಟರವರೆಗೆ ಬಂಧಿಸದಿರುವುದು ದುರಂತ. ಈ ನಿಟ್ಟಿನಲ್ಲಿ ಜೈನ‌ ಸಮುದಾಯದ ಒಂದಷ್ಟು ಜನ ಒಟ್ಟಾಗಿ ಸದ್ಯದಲ್ಲಿಯೇ ಜಿಲ್ಲಾಧಿಕಾರಿ, ತಹಶೀಲ್ದಾರರಿಗೆ ಮನವಿ ನೀಡಲಿದ್ದೇವೆ ಎಂದು ಜೈನ ಸಮುದಾಯದ ಮುಖಂಡರಾದ ಡಾ. ಆಕಾಶ್ ಜೈನ್  ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!