ಕರಾವಳಿ

ಗುರ್ಮೆ ಗೋ ವಿಹಾರ ಲೋಕಾರ್ಪಣೆ

ಗುರ್ಮೆ ಫೌಂಡೇಶನ್ ವತಿಯಿಂದ ಶ್ರೀಮತಿ ಪದ್ಮಾವತಿ ಪಿ. ಶೆಟ್ಟಿ, ಗುರ್ಮೆ ಇವರ 4ನೇ ಪುಣ್ಯತಿಥಿ ಪ್ರಯುಕ್ತ “ಗುರ್ಮೆ ಗೋ ವಿಹಾರ ಲೋಕಾರ್ಪಣೆ” ಕಾರ್ಯಕ್ರಮದಲ್ಲಿ ಇಂದು ದಿನಾಂಕ 20-02-2022 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.

ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ ಗೌರಿಗದ್ದೆ ಸ್ವರ್ಣ ಪೀಠಿಕಾಪುರದ ಅವದೂತ ವಿನಯ್ ಗುರೂಜಿ ಅವರು ಆಶೀರ್ವಚಿಸಿದರು.

ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಕೆ.ಎಸ್ ಈಶ್ವರಪ್ಪ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಸಂಸದರಾದ ಬಿ.ವೈ ರಾಘವೇಂದ್ರ, ಮಂಗಳೂರು ಉತ್ತರ ಶಾಸಕರಾದ ಭರತ್ ಶೆಟ್ಟಿ, ಬೆಂಗಳೂರು ಎಂ.ಆರ್.ಜಿ ಗ್ರೂಪ್ಸ್ ಚೇರ್ಮನ್ ಕೆ. ಪ್ರಕಾಶ್ ಶೆಟ್ಟಿ, ಸಂಗೀತ ನಿರ್ದೇಶಕರಾದ ಗುರುಕಿರಣ್, ಗುರ್ಮೆ ಫೌಂಡೇಶನ್ ನ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!