ರಾಜ್ಯ

ವೇಶ್ಯಾವಾಟಿಕೆ ಪ್ರಕರಣ ಸಂಬಂಧ ರಾಜ್ಯ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು :ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬುದು ಆ ಮನೆಯ ಮಾಲೀಕನಿಗೆ ಅರಿವಿಲ್ಲದಿದ್ದರೆ ಆ ಕೃತ್ಯಕ್ಕೆ ಮಾಲೀಕ ಹೊಣೆಯಲ್ಲ ಎಂದು ರಾಜ್ಯ ಹೈಕೋರ್ಟ್ ಆದೇಶ ನೀಡಿದೆ.

ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬುದು ಮನೆ ಮಾಲೀಕನಿಗೆ ಅರಿವಿದ್ದರೆ ಮಾತ್ರ ಆತ ಅಪರಾಧಿ ಎನಿಸುತ್ತಾನೆ. ಇಲ್ಲವಾದರಲ್ಲಿ ಈ ಕೃತ್ಯಕ್ಕೂ ಮಾಲೀಕನನ್ನು ಹೊಣೆ ಮಾಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ನ ಏಕ ಸದಸ್ಯ ಪೀಠ ಹೇಳಿದೆ.

ಬೆಂಗಳೂರಿನ ನಾಗರಭಾವಿಯ ಮನೆಯೊಂದರಲ್ಲಿ ನಡೆದಿದ್ದ ವೇಶ್ಯಾವಾಟಿಕೆ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್​ ಈ ಆದೇಶ ನೀಡಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!