ಕರಾವಳಿ

ಕಾರ್ತಿಕ್ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

ಉಡುಪಿ: ಜಿಲ್ಲಾ ಗೃಹರಕ್ಷಕ ದಳದ ಮಣಿಪಾಲ ಘಟಕದ ಗೃಹರಕ್ಷಕ ಕಾರ್ತಿಕ್ ಇವರು ಮೇ 2ರಿಂದ 13 ರವರೆಗೆ ದಾವಣಗೆರೆಯ ಗೃಹರಕ್ಷಕ ಮತ್ತು ಪೌರರಕ್ಷಣಾ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ನಡೆದ ಗೃಹರಕ್ಷಕರ ಪುನರ್‌ ಮನನ
ತರಬೇತಿಯಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿರುತ್ತಾರೆ.

ಇವರನ್ನು ಜಿಲ್ಲಾ ಕಮಾಂಡೆಂಟ್ ಡಾ. ಪ್ರಶಾಂತ್ ಕುಮಾರ್ ಶೆಟ್ಟಿ ಗೃಹರಕ್ಷಕ ದಳದ ಸಂಸ್ಥೆಯ ವತಿಯಿಂದ ಅಭಿನಂದಿಸಿರುತ್ತಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!