ಕರಾವಳಿ
ಬ್ರಹ್ಮಾವರ : ರೈಲು ಡಿಕ್ಕಿ ವ್ಯಕ್ತಿ ಸಾವು

ಬ್ರಹ್ಮಾವರ: ಸೋಮ ನಾಯ್ಕ (55) ಎಂಬುವವರು
ಚಾಂತಾರು ರೈಲು ಹಳಿ ಬಳಿ ಇರುವ ತಮ್ಮ ದೈವದ ಮನೆಗೆ
ಹೋಗಲು ರೈಲ್ವೇ ಟ್ರಾಕ್ ನ್ನು ದಾಟುವಾಗ ಸಂಜೆ ಉಡುಪಿ
ಕಡೆಯಿಂದ ಕುಂದಾಪುರ ಕಡೆಗೆ ಹಾದು ಹೋಗುವ
ಮತ್ತ್ವಗಂಧ ಎಕ್ಸಪ್ರೆಸ್ ರೈಲು ಡಿಕ್ಕಿಯಾಗಿ ಕೆಲವು ದೂರ
ಎಸೆಯಲ್ಪಟ್ಟು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ
ಮೃತಪಟ್ಟಿದ್ದಾರೆ.
ಈ ಬಗ್ಗೆ ಪ್ರದೀಪ ನಾಯ್ಕ ಎಂಬವರು ನೀಡಿದ
ಮಾಹಿತಿಯನ್ವಯ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ
ಪ್ರಕರಣ ದಾಖಲಾಗಿದೆ.