ರಾಜ್ಯ
ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಲಾರಿ

ಪುತ್ತೂರು: ಚಾಲಕನ ನಿಂತ್ರಣ ತಪ್ಪಿ ಕೆಮಿಕಲ್ ಸಾಗಾಟದ ಲಾರಿಯೊಂದು ಹೊಳೆಗೆ ಬಿದ್ದ ಘಟನೆ ನೆಲ್ಯಾಡಿಯ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಿನ್ನೆ ನಡೆದಿದೆ.
ಲಾರಿ ಚಾಲಕ ಮತ್ತು ಸಹಾಯಕ ಸಣ್ಣಪುಟ್ಟ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ. ಲಾರಿಯ ಅರ್ಧ ಭಾಗ ನೀರಿನಲ್ಲಿ ಮುಳುಗಿದೆ.