ಅಂತಾರಾಷ್ಟ್ರೀಯ

ಶ್ರೀಲಂಕಾದಲ್ಲಿ ಕರ್ಫ್ಯೂ ಘೋಷಣೆ..!

ಕೊಲಂಬೋ: ಕೆಟ್ಟ ಆರ್ಥಿಕ ತುರ್ತು ಪರಿಸ್ಥಿತಿಯಿಂದ
ಕಂಗೆಟ್ಟಿರುವ ಶ್ರೀಲಂಕಾದಲ್ಲಿ ನಾಳೆ (ಗುರುವಾರ) ಬೆಳಗ್ಗೆ 5 ಗಂಟೆಯವರೆಗೆ ದೇಶಾದ್ಯಂತ ಕರ್ಪ್ಯೂ ಜಾರಿಗೊಳಿಸಲಾಗಿದೆ.

ಈಗಾಗಲೇ ದ್ವೀಪರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿ
ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಕರ್ಪ್ಯೂ ವಿಧಿಸಿ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮ ಸಿಂಘ ಆದೇಶಿಸಿದ್ದಾರೆ. ಈ ಸಂಬಂಧ ರನಿಲ್ ವಿಕ್ರಮ ಸಿಂಘ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!