ರಾಜ್ಯ
ದ.ಕ ಜಿಲ್ಲಾಧಿಕಾರಿ ಸಿಂಧೂ ದಿಢೀರ್ ವರ್ಗಾವಣೆ – ನೂತನ ಡಿಸಿಯಾಗಿ ಡಾ.ರಾಜೇಂದ್ರ ಕೆ.ವಿ

ಮಂಗಳೂರು, ಜು 28 : ದಿಡೀರ್ ಬೆಳವಣಿಗೆ ಎಂಬಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದ್ದು ಅವರ ಸ್ಥಾನಕ್ಕೆ ಬೆಳಗಾವಿಯ ಜಿಲ್ಲಾ ಪಂಚಾಯತ್ ಸಿ.ಇ ಓ ಆಗಿದ್ದ ಡಾ. ರಾಜೇಂದ್ರ ಕೆ.ವಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.