ಕರಾವಳಿ

ಬೆಳಕಿನ ಹಬ್ಬದ ದಿನ ಮನೆ ಬೆಳಗುವ ಕಾರ್ಯ- ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ 7 ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕ

ಉಡುಪಿ: ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ
ಉಡುಪಿ ನಗರದಲ್ಲಿ ಒಟ್ಟು 7 ಮನೆಗಳಿಗೆ ಉಚಿತ ವಿದ್ಯುತ್ನ ಸಂಪರ್ಕವನ್ನು ಕಲ್ಪಿಸಲಾಗಿದ್ದು, ಸರಳೇಬೆಟ್ಟು ವಾರ್ಡಿನ
ಕೊರಗರ ಕಾಲೋನಿಯ 3 ಮನೆಗಳ ವಿದ್ಯುತ್ ಸಂಪರ್ಕಕ್ಕೆ
ಶಾಸಕ ಕೆ. ರಘುಪತಿ ಭಟ್ ಅವರು ಚಾಲನೆ ನೀಡಿದರು.

ಟಿ.ಎಂ.ಎ ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.
ಶಶಿಕಿರನ್ ಉಮಕಾಂತ್, ಕಡಿಯಾಳಿ ಶ್ರೀ ಮಹಿಷಮರ್ಧಿನಿ
ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ.
ರವಿರಾಜ್ ಆಚಾರ್ಯ, ಆಸರೆ ಚಾರಿಟೇಬಲ್ ಟ್ರಸ್ಟಿನ
ಅಧ್ಯಕ್ಷರಾದ ಪ, ವಸಂತ್ ಭಟ್, ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಕಿಣಿ, ಟಿ.ಎಂ.ಎ ಪೈ ಆಸ್ಪತ್ರೆಯ ವೈದ್ಯರಾದ ಶಶಿಕಲಾ ಭಟ್, ಸ್ಥಳೀಯ ನಗರಸಭಾ ಸದಸ್ಯರಾದ ವಿಜಯಲಕ್ಷ್ಮಿ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!