ಕರಾವಳಿ

ಎರ್ಮಾಳು : ಬಹುಭಾಷಾ ನಟಿ ಜಯಪ್ರದ ಜನಾರ್ಧನ ದೇವಳಕ್ಕೆ ಭೇಟಿ

ಎರ್ಮಾಳು : ಉತ್ತರ ಪ್ರದೇಶದ ರಾಂಪುರ ಕ್ಷೇತ್ರದ ಮಾಜಿ
ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯೆ ಹಾಗೂ ಖ್ಯಾತ
ಬಹುಭಾಷಾ ಚಲನಚಿತ್ರ ನಟಿ ಜಯಪ್ರದ ಎರ್ಮಾಳು ಜನಾರ್ಧನ ದೇವಳಕ್ಕೆ ನಿನ್ನೆ  ಭೇಟಿ ನೀಡಿದರು.

ಈ ಸಂದರ್ಭ ದೇವಳ ಆಡಳಿತ ಮೊತ್ತೇಸರರಾದ ಅಶೋಕ್ ರಾಜ್ ಎರ್ಮಾಳು ಬೀಡು, ಹರೀಶ್ ಶೆಟ್ಟಿ ಎರ್ಮಾಳು, ಸಂತೋಷ್ ಶೆಟ್ಟಿ ಬರ್ಪಾಣಿ, ಕಿಶೋರ್ ಶೆಟ್ಟಿ ಎರ್ಮಾಳು ಮತ್ತಿತರರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!