ಉದ್ಯಾವರ : ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ‘ಉದ್ಯಾವರ ಫ್ರೆಂಡ್ಸ್ ಸರ್ಕಲ್’ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿ ಗಳಿಗೆ ಕನ್ನಡದಲ್ಲಿ ನೆಹರೂರವರ ಬಗ್ಗೆ ಏರ್ಪಡಿಸಿದ ವಿಡಿಯೋ ಭಾಷಣ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ನ.22 ಭಾನುವಾರ ಬೆಳಿಗ್ಗೆ 9.30ಕ್ಕೆ ಮಸೀದಿಯ ಬಳಿಯ ಸಂಸ್ಥೆಯ ಕಾರ್ಯಾಲಯದಲ್ಲಿ ಜರಗಲಿರುವುದು.
Related Articles

ಉಡುಪಿ ದಕ್ಷಿಣಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳಲ್ಲಿ ಭಾರೀ ಮಳೆ, ಯಲ್ಲೋ ಅಲರ್ಟ್ ಘೋಷಣೆ
June 26, 2021

ರಾಜ್ಯದ 8 ಜಿಲ್ಲೆಗಳಲ್ಲಿ ಮಿಷನ್ ಯುವ ಸಮೃದ್ದಿ : ಕೌಶಲ ಮತ್ತು ಉದ್ಯಮಶೀಲತಾ ವಲಯದಲ್ಲಿ 10 ದಶ ಲಕ್ಷ ಆರ್ಥಿಕ ಅವಕಾಶಗಳ ಸೃಷ್ಟಿ
June 25, 2021
Check Also
Close - ಆದರ್ಶ ಶಿಕ್ಷಕ ಪ್ರಶಸ್ತಿ 2021 ಕಾರ್ಯಕ್ರಮSeptember 7, 2021
- ಉಡುಪಿ: ಸೆ. 7 ರ ಲಸಿಕೆ ವಿವರ ಮಾಹಿತಿSeptember 7, 2021